Download Now Banner

This browser does not support the video element.

ಮಂಗಳೂರು: ಪೆರ್ನೆಯಲ್ಲಿ ಹಟ್ಟಿಯಿಂದ ದನ‌ ಕಳ್ಳತನ ಕೇಸ್: ಮೂವರು ಅರೆಸ್ಟ್

Mangaluru, Dakshina Kannada | Sep 6, 2025
ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
Read More News
T & CPrivacy PolicyContact Us