Download Now Banner

This browser does not support the video element.

ಆನೇಕಲ್: ನಾಯಿಗಳಿಗೆ ಆಹಾರ ನೀಡಿದ ಮಹಿಳೆಗೆ ಜೀವ ಬೆದರಿಕೆ ಹಾಕಿದ ನಾಲ್ವರ ವಿರುದ್ಧ ಕೇಸ್

Anekal, Bengaluru Urban | Aug 31, 2025
ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ. ಚೂಡಸಂದ್ರ ನಿವಾಸಿ ನೇಹಾ ಪರ್ವೀನ್ ಅವರ ದೂರಿನ ಮೇರೆಗೆ ಸಲೀಂ, ಸುಧಾ, ಕವಿತಾ ಕೌಶಿಕ, ಅಮಿನುಲ್ ರೆಹಮಾನ್, ವಿನೋದ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More News
T & CPrivacy PolicyContact Us