Download Now Banner

This browser does not support the video element.

ಗದಗ: ಮುಖ್ಯಮಂತ್ರಿಗಳ ಆದೇಶಕ್ಕೆ ಕಿಮ್ಮತ್ತಿಲ್ವಾ? ನಗರಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪನವರಿಗೆ ಪ್ರತಿಭಟನೆಯ ಬಿಸಿ

Gadag, Gadag | Sep 12, 2025
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗದಗ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಹೌದು.. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದಾಗ ಹೊರ ಭಾಗದಲ್ಲಿ ನಿಂತು ಮುಂಡರಗಿ ಪಟ್ಟಣಕ್ಕೆ ಪ್ರೌಢಶಾಲೆಯನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
Read More News
T & CPrivacy PolicyContact Us