Download Now Banner

This browser does not support the video element.

ಯಾದಗಿರಿ: ವಜ್ಜಲ ಗ್ರಾಮದ ಆದರ್ಶ ವಿದ್ಯಾಲಯ ಶಾಲೆ ಮುಖ್ಯ ಗುರು ವಿರುದ್ಧ ನಗರದಲ್ಲಿ ಶಾಲಾ ಶಿಕ್ಷಣ ಉಪ ನಿರ್ದೇಶಕರಿಗೆ ಅಖಂಡ ಕರ್ನಾಟಕ ರಕ್ಷಣಾ ಸಮಿತಿ ದೂರು

Yadgir, Yadgir | Sep 10, 2025
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿರುವ ಆದರ್ಶ ವಿದ್ಯಾಲಯದ ಮುಖ್ಯಗುರು ಅವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಖಂಡ ಕರ್ನಾಟಕ ರಕ್ಷಣಾ ಸಮಿತಿ ಮುಖಂಡರು ಯಾದಗಿರಿ ನಗರದಲ್ಲಿ ಬುಧವಾರ ಮಧ್ಯಾನ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ಮುಖ್ಯ ಗುರು ಅವರು ಸರ್ಕಾರದಿಂದ ಬಂದಿರುವ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಬಡಿಗೇರ ಸುರಪುರ ತಾಲೂಕಾಧ್ಯಕ್ಷ ಬಸವರಾಜ ಹೊಸಮನಿ ಇದ್ದರು.
Read More News
T & CPrivacy PolicyContact Us