Download Now Banner

This browser does not support the video element.

ಶೋರಾಪುರ: ಕೆಂಭಾವಿ ಪಟ್ಟಣದಲ್ಲಿ ಗಣೇಶ್ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಪಥ ಸಂಚಲನ

Shorapur, Yadgir | Aug 28, 2025
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ರೂಟ್ ಮಾರ್ಚ್ ಮಾಡಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗಣೇಶ್ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ಜನರಲ್ಲಿ ಸುವ್ಯವಸ್ಥೆ ಕಾಪಾಡಲ ಹಬ್ಬಗಳ ಸಂದರ್ಭದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿಯನ್ನು ಮೂಡಿಸಲು ಪೊಲೀಸ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು ಈ ಒಂದು ರೂಟ್ ಮಾರ್ಚ್ ಮೂಲಕ ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆಯುತವಾಗಿ ಹಬ್ಬಗಳನ್ನು ಆಚರಿಸುವಂತೆ ಸೂಚಿಸಲಾಯಿತು ಸುರಪುರ ಉಪ ವಿಭಾಗದ ಡಿವೈಎಸ್ಪಿ ಜಾವಿದ್ ಇನಾಮ್ದಾರ್, ಕೆಂಭಾವಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ
Read More News
T & CPrivacy PolicyContact Us