Download Now Banner

This browser does not support the video element.

ಬೀದರ್: ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಭ್ರಷ್ಟಾಚಾರ ; ನಗರದಲ್ಲಿ ಸಂಗೊಳ್ಳಿ ರಾಯಣ್ಢ ಅಭಿಮಾನಿಗಳ ಸಂಘದ ಉಪಾಧ್ಯಕ್ಷ ಪವನಗೊಂಡ

Bidar, Bidar | Sep 8, 2025
ಬೀದರ್: ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಸಂಘದ ಜಿಲ್ಲಾ ಉಪಾಧ್ಯಕ್ಷ ಪವನಗೊಂಡ ಆರೋಪ ಮಾಡಿದರು. ಈ ಕುರಿತು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
Read More News
T & CPrivacy PolicyContact Us