Download Now Banner

This browser does not support the video element.

ಬೀದರ್: ಕನ್ನೆಳ್ಳಿ ಗ್ರಾಮದಲ್ಲಿ ನೀರು ತರಲು ಬಾವಿಗೆ ಹೋದ ಯುವಕ ಕಾಲುಜಾರಿ ಬಾವಿಗೆ ಬಿದ್ದು ಸಾವು

Bidar, Bidar | Sep 12, 2025
ಬೀದರ್: ನೀರು ತರಲೆಂದು ಬಾವಿಗೆ ಹೋದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಜರುಗಿದೆ. ಸಾಗರ್ ಲಕ್ಷ್ಮಣ (19) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More News
T & CPrivacy PolicyContact Us