Download Now Banner

This browser does not support the video element.

ಹೊಸಪೇಟೆ: ಜಿಲ್ಲೆಯಲ್ಲಿ ಒಂಬತ್ತನೇ ದಿನದ ಶ್ರೀ ಗಣೇಶ ವಿಸರ್ಜನೆ ಕಾರ್ಯಕ್ರಮ

Hosapete, Vijayanagara | Sep 4, 2025
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣ ಹಾಗೂ ಹೂವಿನಹಡಗಲಿ ಪಟ್ಟಣದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಶ್ರೀ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವನ್ನು ಇಂದು ಗುರುವಾರ 9ನೇ ದಿನದ ಹಿನ್ನೆಲೆಯಲ್ಲಿ ಅದ್ದೂರಿ ಮೆರವಣಿಗೆ ನಡೆಸಿ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
Read More News
T & CPrivacy PolicyContact Us