Download Now Banner

This browser does not support the video element.

ಸವಣೂರು: ಚಿಲ್ಲೂರ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ಪ್ಯಾನ್ ಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Savanur, Haveri | Sep 13, 2025
ಚಿಲ್ಲೂರ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಮನೆಯಲ್ಲಿದ್ದ ಪ್ಯಾನ್ ಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ಪುಟ್ಟಪ್ಪ ಹುರಳಿಕುಪ್ಪಿ 40 ಮೃತ ರೈತನಾಗಿದ್ದಾನೆ.
Read More News
T & CPrivacy PolicyContact Us