Download Now Banner

This browser does not support the video element.

ದೊಡ್ಡಬಳ್ಳಾಪುರ: ಮುತ್ತೂರಿನ ಗಣೇಶ ವಿಸರ್ಜನೆ ವೇಳೆ ಪಟಾಕಿ ದುರಂತ ಪ್ರಕರಣ ಆಯೋಜಕರು ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Dodballapura, Bengaluru Rural | Aug 31, 2025
ದೊಡ್ಡಬಳ್ಳಾಪುರದ ಮುತ್ತೂರು ವಾರ್ಡ್ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆಯೋಜಕ ಸೇರಿ ಮೂವರನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದಿದ್ದು ಸೂಕ್ತ ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು ವಿಚಾರಣೆ ನಡೆಸಿದ ಕೋರ್ಟ್ ಒಬ್ಬ ಆಯೋಜಕ ಸೇರಿ ಮೂವರನ್ನು ಜೈಲುಗಟ್ಟಿದೆ
Read More News
T & CPrivacy PolicyContact Us