Install App
bhimu181
This browser does not support the video element.
ಕಲಬುರಗಿ: ನಗರದಲ್ಲಿ ಲಿಂಗಾಯತ ಪೀಠಾಧಿಪತಿಗಳ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ
Kalaburagi, Kalaburagi | Sep 2, 2025
ಕಲಬುರಗಿ ನಗರದ ಶರಣಬಸವ ಮಂಟಪದಲ್ಲಿ ಸೆ.2 ರಂದು ಲಿಂಗಾಯತ ಮಠಾಧೀಪತಿಗಳ ಒಕ್ಕೂಟ ಹಾಗೂ ಬಸವ ಸಂಸ್ಕೃತಿ ಅಭಿಯಾನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಬಿಆರ್ ಪಾಟೀಲ್ ಸೇರಿ ಅನೇಕ ಲಿಂಗಾಯತ ಮಠಾಧಿಶರು ಗಣ್ಯರು, ಜನರು ಭಾಗವಹಿಸಿದ್ದರು.
Share
Read More News
T & C
Privacy Policy
Contact Us
Your browser does not support JavaScript!