ಕಾಗವಾಡ: ರಾಜ್ಯ ಸರ್ಕಾರ ಶಿಕ್ಷಣಕ್ಕೆ ಬಹಳಷ್ಟು ಪ್ರೋತ್ಸಾಹ ನೀಡುತ್ತಿದ್ದು, ಮೊದಲೆಲ್ಲ ಜಿಲ್ಲೆಗೊಂದು, ತಾಲೂಕಿಗೊಂದು ಇರುತ್ತಿದ್ದ ನವೋದಯ, ಮುರಾರ್ಜಿ ವಸತಿ ಶಾಲೆಗಳನ್ನು ಸರ್ಕಾರ ಇಂದು ಗ್ರಾಮೀಣ ಭಾಗದ ಹಳ್ಳಿ ಹಳ್ಳಿಗಳಲ್ಲಿಯೂ ಪ್ರಾರಂಭಿಸಿ, ಬಡ ವಿದ್ಯಾರ್ಥಿಗಳ ಶಿಕ್ಷಣದ ಕನಸನ್ನು ಸಾಕಾರಗೊಳಿಸಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದಾರೆ