Download Now Banner

This browser does not support the video element.

ಕಾಗವಾಡ: ಐನಾಪುರ ಪಟ್ಟಣದಲ್ಲಿ ಮೂರಾರ್ಜಿ ವಸತಿ ಶಾಲೆ ಕಟ್ಟಡ ಕಾಮಗಾರಿ ಶಾಸಕ ರಾಜು ಕಾಗೆ ಚಾಲನೆ

Kagwad, Belagavi | Aug 30, 2025
ಕಾಗವಾಡ: ರಾಜ್ಯ ಸರ್ಕಾರ ಶಿಕ್ಷಣಕ್ಕೆ ಬಹಳಷ್ಟು ಪ್ರೋತ್ಸಾಹ ನೀಡುತ್ತಿದ್ದು, ಮೊದಲೆಲ್ಲ ಜಿಲ್ಲೆಗೊಂದು, ತಾಲೂಕಿಗೊಂದು ಇರುತ್ತಿದ್ದ ನವೋದಯ, ಮುರಾರ್ಜಿ ವಸತಿ ಶಾಲೆಗಳನ್ನು ಸರ್ಕಾರ ಇಂದು ಗ್ರಾಮೀಣ ಭಾಗದ ಹಳ್ಳಿ ಹಳ್ಳಿಗಳಲ್ಲಿಯೂ ಪ್ರಾರಂಭಿಸಿ, ಬಡ ವಿದ್ಯಾರ್ಥಿಗಳ ಶಿಕ್ಷಣದ ಕನಸನ್ನು ಸಾಕಾರಗೊಳಿಸಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದಾರೆ
Read More News
T & CPrivacy PolicyContact Us