Download Now Banner

This browser does not support the video element.

ಕೊಪ್ಪಳ: ಕೂಕನಪಳ್ಳಿ ಗ್ರಾಮದಲ್ಲಿ ಚರಂಡಿ ನೀರಿನ ವಿಚಾರಕ್ಕೆ ಶುರುವಾದ ಜಡೆ ಜಗಳ, ಪೊಲೀಸ್ ಠಾಣೆ ಮೆಟ್ಟಿಲು ಏರಿದ ನಾರಿಯರು...!

Koppal, Koppal | Sep 2, 2025
ಮನೆ ಮುಂದೆ ನಿಂತ ಚರಂಡಿ ನೀರಿನ ವಿಚಾರವಾಗಿ ಶುರುವಾದ ಗಲಾಟೆಯಲ್ಲಿ, ಮಹಿಳೆಯರು ಜಡೆಯನ್ನು ಹಿಡಿದು ಪರಸ್ಪರ ಬಡಿದಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಕುಕನಪಲ್ಲಿ ಗ್ರಾಮದಲ್ಲಿ ನಡೆದಿದೆ. ಕುಕನಪಳ್ಳಿ ಗ್ರಾಮದ ಸುಧಾ ದೊಡ್ಡಮನಿ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹಲ್ಲೆಗೊಳಗಾದ ಸುಧಾ ದೊಡ್ಡಮನಿಯವರು ಮುನಿರಾಬಾದ್ ಪೊಲೀಸ್ ಠಾಣೆಗೆ ತೆರಳಿ ಜಾತಿ ನಿಂದನೆ ಹಾಗೂ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
Read More News
T & CPrivacy PolicyContact Us