Download Now Banner

This browser does not support the video element.

ಹುಲಸೂರ: ಗ್ರಾಮ‌ ಪಂಚಾಯತಿಗೆ ಪಟ್ಟಣದ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿಸಿ; ಕಲಬುರಗಿಯಲ್ಲಿ ಸಿಎಂಗೆ ಜಿಪಂ‌ ಮಾಜಿ ಉಪಾಧ್ಯಕ್ಷೆ ಲತಾ ಹಾರಕೂಡೆ ಮನವಿ

Hulsoor, Bidar | Sep 30, 2025
ಹುಲಸೂರ: ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಪರಿಹಾರ, ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬೇಕು, ಪಟ್ಟಣದ ಮುಖ್ಯ ರಸ್ತೆಯಲ್ಲಿ ಅತಿಕ್ರಮಣ ತೆರವುಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷೆ ಲತಾ ಶಾಂತಕುಮಾರ ಹಾರಕೂಡೆ ಮುಖ್ಯ ಸಿದ್ದರಾಮಯ್ಯ ಅವರಿಗೆ ಸಲ್ಲಿಸ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ
Read More News
T & CPrivacy PolicyContact Us