Download Now Banner

This browser does not support the video element.

ಭದ್ರಾವತಿ: ಲೋಕಸಭೆ ಚುನಾವಣೆ ಹಿನ್ನೆಲೆ ಶಾಂತಿ, ಸುವ್ಯವಸ್ಥೆ ಪಾಲಿಸಲು ನಗರದ ಮುಖ್ಯ ಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ ಪಥಸಂಚಲನ

Bhadravati, Shimoga | Mar 30, 2024
ಲೋಕಸಭೆ ಚುನಾವಣೆ ಅಂಗವಾಗಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ಜಾಗೃತಿ ಮೂಡಿಸಲು ಭದ್ರಾವತಿ ತಾಲ್ಲೂಕು ಬನಶಂಕರಿ ರಥ ಸೇರಿದಂತೆ ನಗರದ ಮುಖ್ಯ ಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ ಪಂಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಗ್ರಾಮಾಂತರ ಪೊಲೀಸ್ ಇಲಾಖೆ ಅಧಿಕಾರಿಗಳು, ನಗರ ಪೊಲೀಸ್ ಇಲಾಖೆ ಅಧಿಕಾರಿಗಳು, ಪಂಥ ಸಂಚಲನದಲ್ಲಿ ಪಾಲ್ಗೊಂಡು ಜನ ಜಾಗೃತಿ ಮೂಡಿಸಿದರು.
Read More News
T & CPrivacy PolicyContact Us