Install App
sbkarwar
This browser does not support the video element.
ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಮಾರುತಿಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ವಿಗ್ರಹ ವಿಸರ್ಜನೆ
Karwar, Uttara Kannada | Sep 6, 2025
ನಗರದ ಮಾರುತಿಗಲ್ಲಿ, ಕಾಜುಭಾಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಸಾರ್ವಜನಿಕ ಗಣೇಶನ ವಿಗ್ರಹವನ್ನು ಶನಿವಾರ ಸಂಜೆ 7ಕ್ಕೆ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ವಿಸರ್ಜನೆ ಮಾಡಲಾಯಿತು. ಕಡಲತೀರದ ಬಳಿ ಗಣಪನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಾವಿರಾರು ಜನರು ಸೇರಿದ್ದರು.
Share
Read More News
T & C
Privacy Policy
Contact Us
Your browser does not support JavaScript!