Download Now Banner

This browser does not support the video element.

ಶಿರಾ: ಸೆ.13 ರಂದ ನಗರದಲ್ಲಿ ಲೋಕ್ ಅದಾಲತ್ ಸದುಪಯೋಗ ಪಡೆದುಕೊಳ್ಳುವಂತೆ ನ್ಯಾಯಾಧೀಶರ ಕರೆ

Sira, Tumakuru | Sep 4, 2025
ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಸೆಪ್ಟೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಝರೀಫ ಬಾನು ಬುಧವಾರ ತಿಳಿಸಿದರು. ಶಿರಾ ನ್ಯಾಯಾಲಯದಲ್ಲಿ ಸುಮಾರು 10 ಸಾವಿರ ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 2 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಗುರುತಿಸಲಾಗಿದೆ. ಈ ಲೋಕ ಅದಾಲತ್‌ನ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಅವರು ಕರೆ ನೀಡಿದ್ದಾರೆ.
Read More News
T & CPrivacy PolicyContact Us