Download Now Banner

This browser does not support the video element.

ಚಿತ್ರದುರ್ಗ: ಡಿಜೆಗೆ ಅನುಮತಿ ಇಲ್ಲ, ಸ್ವೀಕರ್ ಮಾತ್ರ ಅವಕಾಶ: ಚಿತ್ರದುರ್ಗದಲ್ಲಿ ಎಸ್ಪಿ ರಂಜಿತ್ ಕುಮಾರ್

Chitradurga, Chitradurga | Sep 12, 2025
ಹಿಂದೂ ಮಹಾಗಣಪತಿ ಶೋಭಯಾತ್ರೆ ಹಿನ್ನೆಲೆ ಚಿತ್ರದುರ್ಗದಲ್ಲಿ ಎಸ್ಪಿ ರಂಜಿತ್ ಕುಮಾರ್ ಬಂಡಾರೂ ಸುದ್ದಿಗೋಷ್ಠಿ ನಡೆಸಿದರು. ನಗರದ ಸೈನ್ಸ್ ಕಾಲೇಜ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ ಅವರು ನಾಳೆ ಬೆಳಿಗ್ಗೆ 10 ಗಂಟೆಯಿಂದ ಹಿಂದೂ ಮಹಾಗಣಪತಿ ಶೋಭಯಾತ್ರೆ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದರು. ಸಿಸಿಟಿವಿ ಕಣ್ಗಾವಲು, ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಲಾಗುತ್ತದೆ ಎಂದರು. ಅಲ್ಲದೆ ನಗರದಾಧ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ ಎಂದರು. ಇನ್ನೂ ಡಿಜೆ ಅನುಮತಿ ಯಾವುದೇ ಕಾರಣಕ್ಕೂ ನೀಡಲಾಗುವುದಿಲ್ಲ, ಎರಡು ಸ್ವೀಕರ್ ಗಳಿಗೆ ಮಾತ್ರ ಅವಕಾಶ ನೀಡುತ್ತೇವೆ ಎಂದರು. ರಾತ್ರಿ 9 ಗಂಟೆವರೆಗೂ ಮೆ
Read More News
T & CPrivacy PolicyContact Us