Download Now Banner

This browser does not support the video element.

ಗುಂಡ್ಲುಪೇಟೆ: ಬೇಗೂರಿನಲ್ಲಿ ಕರಡಿ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

Gundlupet, Chamarajnagar | Sep 8, 2025
ಚಾಮರಾಜನಗರ ಜಿಲ್ಲೆಯ ಬೇಗೂರು ಗ್ರಾಮದ ಜಮೀನಿನಲ್ಲಿ ಕರಡಿ ಕಾಣಿಸಿಕೊಂಡಿದೆ. ಕರಡಿ ಕಾಣಿಸಿಕೊಂಡ ಹಿನ್ನೆಲೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಜಮೀನುಗಳಿಗೆ ಹೋಗುವ ರೈತರು ಜಾಗೃತಿಯಿಂದ ಇರಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ಕರಡಿ ಓಡಾಡುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Read More News
T & CPrivacy PolicyContact Us