Download Now Banner

This browser does not support the video element.

ಹನೂರು: ಎಲ್ಲೆಮಾಳ ಸಮೀಪ ಬಸ್-ಬೈಕ್ ಮಧ್ಯೆ ಡಿಕ್ಕಿ, ಸವಾರ ಗಂಭೀರ

Hanur, Chamarajnagar | Mar 27, 2025
ಹನೂರು ತಾಲ್ಲೂಕಿನ ಎಲ್ಲೆಮಾಳ ಸಮೀಪ ಇರುವ ಆಂಜನೇಯ ಸ್ವಾಮಿ ದೇವಸ್ಥಾನದ‌‌ ಬಳಿ ಕೆ.ಎಸ್.ಆರ್.ಟಿ.ಸಿ ಬಸ್‌ ಹಾಗೂ ಬೈಕ್ ಮುಖಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದ್ದಾರೆ. ಇನ್ನೂ ಬೈಕ್ ಸವಾರ ಯಳಂದೂರು ತಾಲ್ಲೂಕಿನ ಇರಸವಾಡಿ ಗ್ರಾಮದ ಹೇಮಂತ್ ಎಂದು ತಿಳಿದು ಬಂದಿದ್ದು. ಸಾಧ್ಯ ಹನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More News
T & CPrivacy PolicyContact Us