Download Now Banner

This browser does not support the video element.

ಕನಕಪುರ: ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು, ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್.

Kanakapura, Ramanagara | Sep 10, 2025
ಕನಕಪುರ --ನೀವೆಲ್ಲರೂ ಮಕ್ಕಳಿಗೆ ಶಿಕ್ಷಣ ನೀಡುತ್ತೀರಿ. ನೀವು ನೀಡುವ ಶಿಕ್ಷಣ ಕೇವಲ ತಲೆಗೆ ಹೋಗುವುದು ಮಾತ್ರವಲ್ಲ, ಮಕ್ಕಳ ಹೃದಯಕ್ಕೆ ನಾಟಬೇಕು. ಆಗ ನಿಮ್ಮ ಜವಾಬ್ದಾರಿ ಹೆಚ್ಚುತ್ತದೆ‌ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಮಧ್ಯಾಹ್ನ 2:30 ರಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಅಭಿಪ್ರಾಯ ಪಟ್ಟರು. ಶಿಕ್ಷಣದಲ್ಲಿ ನಾವು ಪ್ರತಿ ಹಂತದಲ್ಲೂ ಅಪ್ ಡೇಟ್ ಆಗುತ್ತಿರಬೇಕಾಗುತ್ತದೆ. ಮೊದಲು ಅಬಾಕಸ್, ನಂತರ ಕ್ಯಾಲ್ಕುಲೇಟರ್, ಆಮೇಲೆ ಕಂಪ್ಯೂಟರ್, ಗೂಗಲ್ ಈಗ ಚಾಟ್ ಜಿಪಿಟಿ ಬಂದಿದೆ. ಹೀಗೆ ಪ್ರತಿ ಹಂತದಲ್ಲೂ ಹೊಸ ತಂತ್ರಜ್ಞ
Read More News
T & CPrivacy PolicyContact Us