Download Now Banner

This browser does not support the video element.

ಹಿರೇಕೆರೂರು: ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು; ಚನ್ನಳ್ಳಿ ತಾಂಡಾದಲ್ಲಿ ಘಟನೆ

Hirekerur, Haveri | Aug 28, 2025
ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿ ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿದಾಗ ಉಪಚಾರ ಫಲಿಸದೆ ಮೃತಪಟ್ಟಿರುವ ಘಟನೆ ತಾಲೂಕಿನ ಚನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಹರೀಶ ಬಸವರಾಜ ಲಮಾಣಿ (38) ಮೃತ ದುರ್ದೈವಿ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us