Download Now Banner

This browser does not support the video element.

ಚನ್ನಪಟ್ಟಣ: ಬೆಂಗಳೂರಿನಲ್ಲಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಭೇಟಿಯಾದ ಚನ್ನಪಟ್ಟಣ ನಗರಸಭೆ ಸದಸ್ಯರು

Channapatna, Ramanagara | Aug 23, 2025
ಚನ್ನಪಟ್ಟಣ ನಗರಸಭಾ ಸದಸ್ಯರು ಹಾಗೂ ಮುಖಂಡರು ಬೆಂಗಳೂರಿನಲ್ಲಿ‌ ಶನಿವಾರ ಬಮೂಲ್ ಅಧ್ಯಕ್ಷ ಡಿ.ಕಡ.ಸುರೇಶ್ ಅವರನ್ನ ಭೇಟಿಯಾಗಿದ್ದರು. ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಭೇಟಿ ಮಾಡಿ ಚರ್ಚೆ ಮಾಡಲಾಯಿತು. ಇದೇ ವೇಳೆ ಪಟ್ಟಣದ ಅಭಿವೃದ್ಧಿ ವಿಚಾರವಾಗಿ ಸಹ ಮಾತುಕತೆ ನಡೆಸಲಾಯಿತು. ಈ ವೇಳೆ ನಗರಸಭಾ ಅಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.
Read More News
T & CPrivacy PolicyContact Us