Download Now Banner

This browser does not support the video element.

ಸಿಂದಗಿ: ಗುಬ್ಬೆವಾಡ ಗ್ರಾಮದಲ್ಲಿ ಲಕ್ಕಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಅಶೋಕ ಮನುಗೊಳಿ

Sindgi, Vijayapura | Oct 2, 2025
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಗುರುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ, ಪ್ರತಿ ವರ್ಷ ಜಾತ್ರಾ ಮಹೋತ್ಸವದಲ್ಲಿ ನಾನು ರಾಜಕೀಯ ಪ್ರಯುಕ್ತ ಎಲ್ಲೆ ಇದ್ದರೂ ಸಹ ಜಾತ್ರೆಯಲ್ಲಿ ಭಾಗಿಯಾಗುತ್ತಾ ಬಂದಿದ್ದೇನೆ ಎಂದು ಹೇಳಿದರು. ಜಾತ್ರಾ ಮಹೋತ್ಸವದಲ್ಲಿ ಮಠಾಧೀಶರು ಭಕ್ತಾದಿಗಳು ಸಾರ್ವಜನಿಕರು ಜನಪ್ರತಿನಿಧಿಗಳು ಭಾಗಿಯಾಗಿದ್ದರು.
Read More News
T & CPrivacy PolicyContact Us