Download Now Banner

This browser does not support the video element.

ರಾಯಚೂರು: ಸಾರ್.ಎಚ್-3 ಕ್ಯಾಂಪ್ ನಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಶಾಂತಿ ಸಭೆ, ಡಿವೈಎಸ್ಪಿ ಬಿ.ಎಸ್.ತಳವಾರ ಭಾಗಿ

Raichur, Raichur | Aug 25, 2025
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾರ್ ಎಚ್ -3 ಕ್ಯಾಂಪ್ ನಲ್ಲಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿವೈಎಸ್ಪಿ ಬಿ ಎಸ್ ತಳವಾರ ಭಾಗವಹಿಸಿ ಎಲ್ಲರೂ ಶಾಂತಿ ಸೌಹಾರ್ದದಿಂದ ಹಬ್ಬ ಆಚರಿಸಬೇಕು ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಹಬ್ಬವನ್ನು ಆಚರಿಸುವಂತೆ ತಿಳಿಸಿದರು. ಯಾರಾದರೂ ಶಾಂತಿಗೆ ಭಂಗ ಉಂಟು ಮಾಡಿದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಕ್ಯಾಂಪ್‌ನ ನೂರಾರು ಜನ ಭಾಗವಹಿಸಿದ್ದರು.
Read More News
T & CPrivacy PolicyContact Us