Download Now Banner

This browser does not support the video element.

ಹುಬ್ಬಳ್ಳಿ ನಗರ: ರಥಯಾತ್ರೆ ಹಿನ್ನೆಲೆಯಲ್ಲಿ ನಗರದಲ್ಲಿ ಪೋಸ್ಟರ್ ಬಿಡುಗಡೆ

Hubli Urban, Dharwad | Sep 11, 2025
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆಯುವ ಅಭಯ ರಾಣಿ ವೀರ ರಾಣಿ ಅಬ್ಬಕ್ಕ ಅವರ 500 ನೇ ಜಯಂತ್ಯೋತ್ಸವ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಅವರ 200 ನೇ ವರ್ಷದ ವಿಜಯ ದಿವಸದ ಅಂಗವಾಗಿ ದಿನಾಂಕ 19/9/25 ರಿಂದ 25/9/25 ರ ವರೆಗೆ ಹುಬ್ಬಳ್ಳಿ ಹಾಗೂ ಬೀದರ್ ನಗರಗಳಲ್ಲಿ ರಥಯಾತ್ರೆ ಪ್ರಾರಂಭವಾಗಲಿದ್ದು , ಇಂದು ಪಾಲಿಕೆಯ ಕಛೇರಿಯಲ್ಲಿ ಹುಧಾ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ ಅವರು ಪೋಸ್ಟರ್ ಬಿಡುಗಡೆ ಮಾಡಿದರು. ಈ ವೇಳೆ ಪ್ರಮುಖರು ಇದ್ದರು.
Read More News
T & CPrivacy PolicyContact Us