Download Now Banner

This browser does not support the video element.

ಕೊಪ್ಪಳ: ಜಿಲ್ಲೆಯ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಯಾಗಿಲ್ಲ ವಿಷಾದದ ಸಂಗತಿ; ಶಾಸಕ ರಾಘವೇಂದ್ರ ಹಿಟ್ನಾಳ ನಗರದಲ್ಲಿ ಹೇಳಿಕೆ

Koppal, Koppal | Sep 7, 2025
ಕೊಪ್ಪಳ ಜಿಲ್ಲೆಯ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆ ಮಾಡಲು ಸಾಧ್ಯವಾಗಿಲ್ಲ ಇದು ವಿಷಾದದ ಸಂಗತಿ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ ಶನಿವಾರ ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಆಪ್ತ ಸಾಹಾಯಕರು ಸೆಪ್ಟೆಂಬರ್ 07 ರಂದು ಮಧ್ಯಾಹ್ನ 3-30 ಗಂಟೆಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ
Read More News
T & CPrivacy PolicyContact Us