Download Now Banner

This browser does not support the video element.

ಕನಕಗಿರಿ: ಬಸನಗೌಡ ಪಾಟೀಲ್ ಯತ್ನಾಳ ವಿರುದ್ದ ನಾಲಿಗೆ ಹರಿಬಿಟ್ಟ ಮುಸಲಾಪುರದ ಅನ್ಯಕೋಮಿನ ಯುವಕ‌..!

Kanakagiri, Koppal | Aug 23, 2025
ಶಾಸಕ ಬನಗೌಡ ಪಾಟೀಲ್ ಯತ್ನಾಳ ವಿರುದ್ದ ಅನ್ಯಕೋಮಿನ ಯುವಕನೊಬ್ಬ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟ ಘಟನೆ ಕೊಪ್ಪಳ‌ಜ ಜಿಲ್ಲೆ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹುಸೇನಿ ಎಂಬ ಯುವಕ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಯತ್ನಾಳ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ...
Read More News
T & CPrivacy PolicyContact Us