Download Now Banner

This browser does not support the video element.

ಶಿವಮೊಗ್ಗ: ನಗರದ ಬಂಗಾರಪ್ಪ ಬಡಾವಣೆಯಲ್ಲಿ ದೇವಾಲಯದ ಹೊಸಲು ಪೂಜೆ, ಶಾಸಕ ಚನ್ನಬಸಪ್ಪ ಭಾಗಿ

Shivamogga, Shimoga | Sep 13, 2025
ಹಲವು ದಿನಗಳ ಹಿಂದೆ ಕಿಡಿಗೇಡಿಗಳ ಕೃತ್ಯದಿಂದ ಶಿವಮೊಗ್ಗ ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿದ್ದ ದೇವರ ವಿಗ್ರಹಗಳು ಹಾನಿಗೊಳಗಾಗಿದ್ದವು. ಇಂದು ದೇವಸ್ಥಾನವನ್ನು ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಶಾಸಕ ಎಸ್.ಎನ್ ಚನ್ನಬಸಪ್ಪ ದೇವಸ್ಥಾನದ ಹೊಸಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಆತ್ಮೀಯ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪಾಂತರಗೊಳ್ಳಲೆಂದು ಶಾಸಕರು ಹಾರೈಸಿದರು
Read More News
T & CPrivacy PolicyContact Us