Download Now Banner

This browser does not support the video element.

ಮೈಸೂರು: ಕೆ.ಆರ್ ಮೊಹಲ್ಲಾ ತೊಗರಿ ಬೀದಿಯಲ್ಲಿ ಒಟ್ಟಾಗಿ ಗಣೇಶ ಹಬ್ಬ ಆಚರಿಸಿದ ಹಿಂದೂ-ಮುಸ್ಲಿಂ, ಸೌಹಾರ್ದತೆಯ ಸಂದೇಶ

Mysuru, Mysuru | Aug 27, 2025
ನಗರದ ಕೆ ಆರ್ ಮೊಹಲ್ಲಾ ತೊಗರಿ ಬೀದಿಯಲ್ಲಿ ಪಂಚಮುಖಿ ವಿನಾಯಕ ಯುವಕರ ಬಳಗದ ಯುವಕರು ಮುಸ್ಲಿಂ ಸ್ನೇಹಿತರ ಜೊತೆ ಸೇರಿ ವಿಘ್ನ ವಿನಾಶಕನಿಗೆ ಪೂಜೆ ಸಲ್ಲಿಸಿ ಸೌಹಾರ್ದತೆ ಸಂದೇಶ ನೀಡಿ, ಮಾದರಿಯಾದರು. ಪೂಜೆಯ ಬಳಿಕ ಪ್ರಸಾದ ಹಾಗೂ ನೈವೇದ್ಯವನ್ನು ಪರಸ್ಪರ ತಿನ್ನಿಸಿ ಖುಷಿಪಟ್ಟರು. ಪರಸ್ಪರ ಗಣೇಶ ಹಾಗೂ ಮೊಹರಂ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಹಿಂದೂ ಮುಸ್ಲಿಂ ಭಾಯಿ ಭಾಯಿ ಎಂಬ ಸಂದೇಶವನ್ನು ಜನತೆಗೆ ರವಾನಿಸಿದರು.
Read More News
T & CPrivacy PolicyContact Us