Download Now Banner

This browser does not support the video element.

ಶಿವಮೊಗ್ಗ: ಒಳ ಮೀಸಲಾತಿ ಅನುಷ್ಠಾನಕ್ಕೆ ಒಪ್ಪಿದ್ದು ಉಸಿರು ಕೊಟ್ಟಂತಾಗಿದೆ: ನಗರದಲ್ಲಿ ಕಾಂಗ್ರೆಸ್ ಮುಖಂಡ ಆರ್.ಶಿವಣ್ಣ

Shivamogga, Shimoga | Aug 21, 2025
ಇತ್ತೀಚೆಗೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ರವರ ಏಕ ಸದಸ್ಯ ಆಯೋಗ ಸಲ್ಲಿಸಿದ ಒಳ ಮೀಸಲಾತಿ ವರದಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಒಪ್ಪಿಗೆ ನೀಡಿದ್ದು, ಇದು ರಾಜ್ಯದ ನೊಂದ ಪರಿಶಿಷ್ಟ ಜಾತಿಗೆ ಉಸಿರು ಕೊಟ್ಟಂತಾಗಿದೆ ಎಂದು ಶಿವಮೊಗ್ಗ ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್ ಶಿವಣ್ಣ ಹೇಳಿದ್ದಾರೆ.
Read More News
T & CPrivacy PolicyContact Us