Download Now Banner

This browser does not support the video element.

ಕಾಗವಾಡ: ನ್ಯಾಯವಾದಿ ಪ್ರದೀಪ ಕಿರಣಗಿ ಸದಸ್ಯತ್ವ ರದ್ದು: ವಕೀಲರ ಸಂಘದಿಂದ ಪಟ್ಟಣದಲ್ಲಿ ನಿರ್ಣಯ

Kagwad, Belagavi | Sep 10, 2025
ತಾಲೂಕಿನ‌ ಉಗಾರ ಬುದ್ರುಕ ಗ್ರಾಮದ ಗರ್ಭಿಣಿ ಕೊಲೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪ್ರದೀಪ ಕಿರಣಗಿಯ ಸದಸ್ಯತ್ವ ರದ್ದುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ಕಾಗವಾಡ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಕಿನ್ನಾಳ ತಿಳಿಸಿದರು. ಅವರು ಪಟ್ಟಣದಲ್ಲಿ ಬುಧವಾರ ಪ್ರತಿಕಾಗೊಷ್ಠಿ ನಡೆಸಿ ಮಾತನಾಡಿದರು ಅವರು ತನ್ನ ಪತ್ನಿಯನ್ನ ಕ್ರೂರವಾಗಿ ಹತ್ಯೆ ಮಾಡಿದ್ದು ಅವರ ಪರ ನಮ್ಮ
Read More News
T & CPrivacy PolicyContact Us