Download Now Banner

This browser does not support the video element.

ಬಾದಾಮಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯ : ಪಟ್ಟಣದಲ್ಲಿ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ್ ಜೆ. ಬಣ್ಣನೆ

Badami, Bagalkot | Sep 1, 2025
ಬಾದಾಮಿ : ಮಹಿಳೆಯರಿಗೆ ಸ್ವಉದ್ಯೋಗ, ಮಕ್ಕಳಿಗೆ ಶಿಕ್ಷಣ, ನಿರ್ಗತಿಕರಿಗೆ ಮಾಸಾಸನ, ಅನಾರೋಗ್ಯ ಪೀಡಿತರಿಗೆ ಆರೋಗ್ಯ ಸಲಕರಣೆ ಹೀಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಕಷ್ಟು ಸಮಾಜಮುಖಿ ಕಾರ್ಯ ಮಾಡುತ್ತಿದೆ ಎಂದು ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ್ ಜೆ. ಹೇಳಿದರು.
Read More News
T & CPrivacy PolicyContact Us