Download Now Banner

This browser does not support the video element.

ಹೊಸಪೇಟೆ: ಗೊಂದಳಿಪುರ ಗ್ರಾಮದ ಬಳಿ ಬೋನಿಗೆ ಬಿದ್ದ ಕರಡಿ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Hosapete, Vijayanagara | Sep 12, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು, ಜಂಬೂನಾಥಹಳ್ಳಿ, ಸಂಕ್ಲಾಪುರ ಗ್ರಾಮ ಸೇರಿದಂತೆ ವಿವಿಧ ಗ್ರಾಮದ ಜನರಿಗೆ ತೊಂದರೆ ಕೊಡುತ್ತಿದ್ದ ಕರಡಿ ಈಗ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
Read More News
T & CPrivacy PolicyContact Us