Download Now Banner

This browser does not support the video element.

ಚಿಕ್ಕಮಗಳೂರು: ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಹದ್ದಿನ ಕಣ್ಣು.!

Chikkamagaluru, Chikkamagaluru | Sep 9, 2025
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕರಲ್ಲಿ ವಿಶ್ವಾಸವನ್ನ ತುಂಬಲು ಪೊಲೀಸ್ ಪಡೆಯ ಸನ್ನದ್ಧತೆ ಪ್ರದರ್ಶಿಸಲು ಚಿಕ್ಕಮಗಳೂರು ನಗರದ ಬಸವನಹಳ್ಳಿ ಹಾಗೂ ನಗರ ಠಾಣೆಯ ವ್ಯಾಪ್ತಿಯಲ್ಲಿ ರಾಪಿಡ್ ಆಕ್ಷನ್ ಫೋರ್ಸ್ ಮತ್ತು ಕೆ ಎಸ್ ಆರ್ ಪಿ ತುಕಾಡಿಗಳೊಂದಿಗೆ ರೂಟ್ ಮಾರ್ಚ್ ನಡೆಸಲಾಯಿತು.
Read More News
T & CPrivacy PolicyContact Us