Download Now Banner

This browser does not support the video element.

ಗಂಗಾವತಿ: ತಗ್ಗಿದ ತುಂಗಭದ್ರೆ ಆರ್ಭಟ! ಕಂಪ್ಲಿ-ಗಂಗಾವತಿ ಸೇತುವೆ ಸಂಚಾರಕ್ಕೆ ಮುಕ್ತ

Gangawati, Koppal | Aug 22, 2025
ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿಯ ಕಂಪ್ಲಿ ಸೇತುವೆ ಮುಳುಗಡೆಯಾಗಿತ್ತು, ಸದ್ಯ ನೀರಿನ ಪ್ರಮಾಣ ಕಡಿಮೆಯಾದ ಹಿನ್ನೆಲೆ ಸೇತುವೆಯ ಮೇಲೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಎರಡು ಬದಿಯ ಬ್ಯಾರಿಕೇಡ್ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ...
Read More News
T & CPrivacy PolicyContact Us