Download Now Banner

This browser does not support the video element.

ಕಾರವಾರ: ನಗರದ ಡಿಸಿ ಕಚೇರಿ ಆವರಣದಲ್ಲಿ ಯುವ ಜನತೆಯಲ್ಲಿ ಎಚ್.ಐ.ವಿ ಬಗ್ಗೆ ಜಾಗೃತಿಗಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್

Karwar, Uttara Kannada | Sep 10, 2025
ಬುಧವಾರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಮ್ಯಾರಾಥಾನ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಯುವ ಜನತೆ ಎಚ್.ಐ.ವಿ ಬಗ್ಗೆ ಸರಿಯಾದ ಮಾಹಿತಿ ತಿಳಿದಿರಬೇಕು ಮತ್ತು ಸದಾ ಜಾಗೃತರಾಗಿರಬೇಕು ಎಂದರು. ವಿವಿಧ ಸಂಘ ಸಂಸ್ಥೆಯ ಆಶ್ರಯದಲ್ಲಿ ಆಯೋಜನೆ ಮಾಡಲಾಗಿದ್ದ ಮ್ಯಾರಥಾನ್ ನಲ್ಲಿ 17 ರಿಂದ 25 ವರ್ಷದೊಳಗಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Read More News
T & CPrivacy PolicyContact Us