Download Now Banner

This browser does not support the video element.

ಯಾದಗಿರಿ: ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆಗೆ ನಾಲ್ಕು ಡ್ರೋಣ್ ಕಣ್ಗಾವಲು,ನಗರದಲ್ಲಿ ಎಸ್ಪಿ ಪೃಥ್ವಿಕ್ ಶಂಕರ್ ವಿವರಣೆ

Yadgir, Yadgir | Sep 13, 2025
ಯಾದಗಿರಿ ನಗರದಲ್ಲಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ಬೃಹತ್ ಮೆರವಣಿಗೆ ನಡೆಯುತ್ತಿದ್ದು ಶನಿವಾರ ತಡರಾತ್ರಿವರೆಗೆ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಯಲ್ಲಿ 900 ಕ್ಕೂ ಹೆಚ್ಚು ಜನ ಪೊಲೀಸರನ್ನು ನಿಯೋಜಿಸಲಾಗಿದ್ದು 4 ಡ್ರೋಣ್‌ಗಳ ಮೂಲಕ ವೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾಹಿತಿ ನೀಡಿದ್ದಾರೆ. ಎಂಟು ಕಿಲೋಮೀಟರ್ ವರೆಗೆ ನಡೆಯುವ ಈ ಮೆರವಣಿಗೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
Read More News
T & CPrivacy PolicyContact Us