ಅಗಸ್ಟ್ 26ರಂದು ತಾಲೂಕಿನ ದುಬಲಗುಂಡಿ ಗ್ರಾಮದ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ಅಯೋಸಲಾಗುತ್ತಿದೆ ಎಂದು ಉತ್ಸವ ಸಮಿತಿಯ ಪ್ರಮುಖ ಸುಭಾಷ್ ಕೆನಾಡೆ ಅವರು ತಿಳಿಸಿದರು. ಉತ್ಸವ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನ 3:30 ಕ್ಕೆ ದುಬಲ ಗುಂಡಿ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ದಯಾನಂದ ಸ್ವಾಮಿ ಇತರರು ಇದ್ದರು.