Download Now Banner

This browser does not support the video element.

ಚಿಕ್ಕಬಳ್ಳಾಪುರ: ಪೆರೆಸಂದ್ರದಲ್ಲಿ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ 8ನೇ ವರ್ಷದ ವಾರ್ಷಿಕ ಮಹೋತ್ಸವ

Chikkaballapura, Chikkaballapur | Aug 31, 2025
ಚಿಕ್ಕಬಳ್ಳಾಪುರ ಜಿಲ್ಲೆ ಚಿಕ್ಕಬಳ್ಳಾಪುರ ತಾಲೂಕು ಪೆರೆಸಂದ್ರ ಗ್ರಾಮ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ಎಂಟನೇ ವರ್ಷದ ವಾರ್ಷಿಕ ಮಹೋತ್ಸವ ಅಂಗವಾಗಿ ಇಂದು ಮಹಾಗಣಪತಿಯ ಮೂಲ ಮಂತ್ರ ಹೋಮ ಹಾಗೂ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು
Read More News
T & CPrivacy PolicyContact Us