Download Now Banner

This browser does not support the video element.

ದೇವದುರ್ಗ: ಪಟ್ಟಣದ ತಾಲೂಕ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆಗೆ ಶಾಸಕಿ ಜಿ ಕರೆಮ್ಮ ನಾಯಕ ಚಾಲನೆ

Devadurga, Raichur | Sep 22, 2025
ರಾಜ್ಯಾದ್ಯಂತ ಸೆಪ್ಟೆಂಬರ್ 22 ರಿಂದ ಹಿಂದುಳಿದ ವರ್ಗಗಳ ಆಯೋಗದಿಂದ ಆರಂಭಗೊಂಡಿರುವ ಜಾತಿವಾರು ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ತಾಲೂಕ ಕಚೇರಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕಿ ಜಿ ಕರೆಮ್ಮ ನಾಯಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಗಣತಿ ದಾರರು ಸಮರ್ಪಕವಾಗಿ ಮಾಹಿತಿ ಸಂಗ್ರಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಲಹೆ ನೀಡಿದರು ಈ ಸಂದರ್ಭದಲ್ಲಿ ತಹಸಿಲ್ದಾರ್ ನಾಗರತ್ನ ಕಟ್ಟಿಮನಿ, ಅಮರೇಶ ಬಿರೆದಾರ, ಹಿಂದುಳಿದ ವರ್ಗಗಳ ತಾಲೂಕ ಅಧಿಕಾರಿ ಬಾಬುರಾವ್ ಸೇರಿದಂತೆ ಇತರರು ಭಾಗವಹಿಸಿದ್ದರು.
Read More News
T & CPrivacy PolicyContact Us