Download Now Banner

This browser does not support the video element.

ರಸ್ತೆ ಬದಿಯಲ್ಲೇ ಬೀಡುಬಿಟ್ಟ ಕಾಡುಕೋಣ.! ಬಾಳೆಹೊಳೆ ಜನರಲ್ಲಿ ಆತಂಕ.!

Kalasa, Chikkamagaluru | Sep 30, 2025
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಪ್ರಾಣಿ ಹಾಗೂ ಮಾನವನ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ‌ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ಬಳಿ ಕಳೆದ ಎರಡು ಮೂರು ದಿನಗಳಿಂದ ಕಾಡುಕೋಣಗಳು ರಸ್ತೆ ಬದಿಯಲ್ಲಿಯೇ ಬಿಡು ಬಿಟ್ಟಿದ್ದು. ಬಾಳೆಹೊಳೆ ಗ್ರಾಮದ ಜನರು ಆತಂಕದಲ್ಲಿ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶವನ್ನು ಹೊರಹಾಕಿದ್ದಾರೆ.
Read More News
T & CPrivacy PolicyContact Us