Download Now Banner

This browser does not support the video element.

ಶಿಕಾರಿಪುರ: ನೇರಲಗಿಯಲ್ಲಿ ವೀರಭದ್ರೇಶ್ವರ ಸ್ವಾಮಿ ಜಯಂತ್ಯುತ್ಸವ, ಸಂಸದ ರಾಘವೇಂದ್ರ ಭಾಗಿ

Shikarpur, Shimoga | Aug 26, 2025
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನೇರಲಗಿಯ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸಡಗರ ಸಂಭ್ರಮದಿಂದ ನೆರವೇರಿತು. ಇನ್ನು ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನಾಡಿನ ಒಳಿತಿಗಾಗಿ ಸಂಸದರು ವಿಶೇಷ ಪ್ರಾರ್ಥನೆ ಸಲ್ಲಿಸಿದರು‌. ಈ ಸಂದರ್ಭ ಸ್ವಾಮೀಜಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Read More News
T & CPrivacy PolicyContact Us