Download Now Banner

This browser does not support the video element.

ಕೊಪ್ಪಳ: ಹುಲಿಗಿ ಗ್ರಾಮದಲ್ಲಿ ತುಂಗಭದ್ರೆಗೆ ಬಾಗಿನ ಅರ್ಪಿಸಿದ ಸಚಿವ ರಾಮಲಿಂಗಾರೆಡ್ಡಿ

Koppal, Koppal | Aug 26, 2025
ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರಡ್ಡಿ ಅವರು ತುಂಗಭದ್ರಾ ನದಿಗೆ ಬಾಗಿಣ ಅರ್ಪಣೆ ಮಾಡಿದರು. ಆಗಸ್ಟ್ 26 ರಂದು ಸಂಜೆ 6-30 ಗಂಟೆಗೆ ಹುಲಿಗಿ ಗ್ರಾಮದಲ್ಲಿನ ತುಂಗಭದ್ರಾ ನದಿಗೆ ಬಾಗಿನ ಅರ್ಪಣೆ ಮಾಡಿದರು ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಸಂಸದ ರಾಜಶೇಖರ ಹಿಟ್ನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು
Read More News
T & CPrivacy PolicyContact Us