Download Now Banner

This browser does not support the video element.

ಗದಗ: ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್: ನಗರದಲ್ಲಿ ಸಚಿವ ಎಚ್ ಕೆ ಪಾಟೀಲ

Gadag, Gadag | Sep 10, 2025
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಉತ್ಪತ್ತಿಯಾದ ಅಂದಾಜು 78 ಸಾವಿರ ಕೋಟಿ ಮೊತ್ತವನ್ನು ವಸೂಲಿ ಮಾಡಲು ರಾಜ್ಯ ಸರ್ಕಾರ ಸೆ.9 ರಂದು ಗೆಜೆಟ್ ಹೊರಡಿಸಿದೆ. ಸರ್ಕಾರದ ಕಾರ್ಯದರ್ಶಿ ಸಮಾನಾಂತರ ಅಧಿಕಾರಿಯನ್ನು ಆಯುಕ್ತರಾಗಿ ನೇಮಕ ಮಾಡಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ ಹೇಳಿದರು. ಗದಗ ನಗರದಲ್ಲಿ ಬುಧವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಮತ್ತು ಅಪರಾಧ ಉತ್ಪತ್ತಿಯಿಂದ ಸ್ವತ್ತು ವಸೂಲಾತಿ ಮತ್ತು ಜಪ್ತಿಗೆ ಆಯುಕ್ತರ ನೇಮಕದ ಕುರಿತು ಗೆಜೆಟ್‌ ಹೊರಡಿಸಲಾಗಿದೆ.
Read More News
T & CPrivacy PolicyContact Us