Download Now Banner

This browser does not support the video element.

ದೊಡ್ಡಬಳ್ಳಾಪುರ: ಎಸ್ ಎಂ ಗೊಲ್ಲಹಳ್ಳಿಯ ದಿನ್ನೆ ಬಯಲು ಬಸವಣ್ಣ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು

Dodballapura, Bengaluru Rural | Aug 25, 2025
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ದಿನ್ನೆ ಬಯಲು ಬಸವಣ್ಣನಿಗೆ ಶ್ರಾವಣ ಮಾಸದ ಕೊನೆಯ ಸೋಮವಾರ ಅಂಗವಾಗಿ ಅದ್ದೂರಿ ಜಾತ್ರೆ ನಡೆಯಿತು ಗ್ರಾಮದ ಮಹಿಳೆಯರು ಬಯಲು ಬಸವಣ್ಣ ದೇವರಿಗೆ ತಂಬಿಟ್ಟಿನ ಆರತಿ ಬೆಳಗಿದರು ಪ್ರತಿವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ ಕೊನೆಯ ಸೋಮವಾರ ಅಂಗವಾಗಿ ಜಾತ್ರಾ ಮಹೋತ್ಸವ ನಡೆಯಿತು
Read More News
T & CPrivacy PolicyContact Us