Download Now Banner

This browser does not support the video element.

ಹುಬ್ಬಳ್ಳಿ ನಗರ: ಜನಪ್ರತಿನಿಧಿಗಳು ಪತ್ರಕರ್ತರನ್ನು ಗೌರವಿಸಬೇಕು: ನಗರದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ

Hubli Urban, Dharwad | Sep 3, 2025
ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್ ವಿ ದೇಶಪಾಂಡೆ ಅವರು ಪತ್ರಕರ್ತೆಯೋಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಸರಿಯಲ್ಲ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಕಾರವಾರದಲ್ಲಿ ನಡೆದ ಸಭೆಯಲ್ಲಿ ಪತ್ರಕರ್ತೆಯಬ್ಬರು ಕೇಳಿರುವ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಬೇಕು ಅದನ್ನು ಬಿಟ್ಟು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದರು.
Read More News
T & CPrivacy PolicyContact Us