Download Now Banner

This browser does not support the video element.

ಕೂಡ್ಲಿಗಿ: ಗೆದ್ದಲಗಟ್ಟೆ ಗ್ರಾಮದಲ್ಲಿ ರೈತ ಮೇಲೆ ಕರಡಿ ದಾಳಿ ರೈತನಿಗೆ ಗಂಭೀರ ಗಾಯ

Kudligi, Vijayanagara | Aug 27, 2025
ಕರಡಿಯೊಂದು ರೈತನ ಮೇಲೆ ದಾಳಿ ಮಾಡಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಜರುಗಿದೆ.
Read More News
T & CPrivacy PolicyContact Us