Download Now Banner

This browser does not support the video element.

ರಾಣೇಬೆನ್ನೂರು: ತುಂಗಭದ್ರಾ ನದಿಯಲ್ಲಿ ಮುಳುಗಿದ್ದ ಮಕ್ಕಳ ಕುಟುಂಬಸ್ಥರಿಗೆ ಸರ್ಕಾರದಿಂದ ಮಂಜೂರಾದ ಪರಿಹಾರದ ಪ್ರತಿ ವಿತರಣೆ; ನದಿಹರಳಹಳ್ಳಿ ಗ್ರಾಮದಲ್ಲಿ ಘಟನೆ

Ranibennur, Haveri | Sep 9, 2025
ರಾಣೇಬೆನ್ನೂರ ತಾಲೂಕು ನದಿಹರಳಹಳ್ಳಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಮುಳುಗಿ ಅಸುನೀಗಿದ ಪವಾರ್ ಕುಟುಂಬದ ಮಕ್ಕಳ ಪಾಲಕರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾದ ತಲಾ ₹2 ಲಕ್ಷ ರೂಪಾಯಿ ಅನುದಾನದ ಆದೇಶ ಪತ್ರಗಳನ್ನು ಶಾಸಕ ಪ್ರಕಾಶ ಕೋಳಿವಾಡ ಹಸ್ತಾಂತರ ಮಾಡಿದರು..
Read More News
T & CPrivacy PolicyContact Us